ಸರಕಾರಿ ನೌಕರರ ಬೇಡಿಕೆ ಈಡೇರಿಸಲು ಸರಕಾರಕ್ಕೆ ಗಡುವು

0
11

ಕಲಬುರಗಿ: 7ನೇ ವೇತನ ಆಯೋಗ ಹಾಗೂ ಒಪಿಎಸ್ ಪಿಂಚಣಿ ಯೋಜನೆ ಅನುμÁ್ಟನ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲು ಫೆಬ್ರವರಿ 23ರಿಂದ 28ರವರೆಗೆ ಏಳು ದಿನಗಳ ಕಾಲ ಸಂಘವು ಸರ್ಕಾರಕ್ಕೆ ಗಡುವು ನೀಡಲಾಗಿದೆ. ಒಂದು ವೇಳೆ ಸರ್ಕಾರ ಗಡುವಿಗೆ ಸ್ಪಂದಿಸದೇ ಹೋದರೆ ಮಾರ್ಚ 1 ರಿಂದ ಅನಿರ್ಧಿμÁ್ಟವಧಿಯವರೆಗೆ ಕರ್ತವ್ಯಕ್ಕೆ ಗೈರಾಜರಾಗುವ ಮೂಲಕ ಹೋರಾಟ ಮಾಡುತ್ತೇವೆ ಎಂದು ಸರಕಾರಿ ನೌಕರರ ಸಂಘದ ಶಹಾಬಾದ ತಾಲೂಕಾಧ್ಯಕ್ಷ ಈರಣ್ಣ ಕೆಂಭಾವಿ ತಿಳಿಸಿದರು.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು ಮಂಡಿಸಿದ್ದ ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟನಲ್ಲಿ 7ನೇ ವೇತನ ಆಯೋಗದ ಜಾರಿ ಮತ್ತು ನೂತನ ಪಿಂಚಣಿ ಯೋಜನೆಯ ಬಗ್ಗೆ ಯಾವುದೇ ಪ್ರಸ್ತಾವ ಮಾಡದಿರುವ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರ ಸಂಘದ ತುರ್ತು ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಈಡೇರಿಸಬೇಕು.

Contact Your\'s Advertisement; 9902492681

ಸರ್ಕಾರಿ ನೌಕರರ ಸಂಘದ ಜೊತೆ ಮಾತನಾಡಬೇಕು. 7ನೇ ವೇತನ ಆಯೋಗ ಹಾಗೂ ಒಪಿಎಸ್ ಪಿಂಚಣಿ ಯೋಜನೆ ಅನುμÁ್ಟನ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲು ಫೆಬ್ರವರಿ 23ರಿಂದ 28ರವರೆಗೆ ಏಳು ದಿನಗಳ ಕಾಲ ಸರ್ಕಾರಕ್ಕೆ ಗಡುವು ನೀಡಲಾಗಿದೆ. ಒಂದು ವೇಳೆ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಮಾರ್ಚ್ 1ರಿಂದ ಕರ್ತವ್ಯಕ್ಕೆ ಗೈರಾಗಿ ಅನಿರ್ದಿμÁ್ಟವಧಿ ಪ್ರತಿಭಟನೆ ನಡೆಸಲು ಈಗಗಲೇ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ರವರು ಕರೆಕೊಟ್ಟಿದ್ದಾರೆ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here