ಕಲಬುರಗಿ; ಸೌದಿ ಅರೇಬಿಯಾದ ಮಕ್ಕಾದಲ್ಲಿ ಉಮ್ರಾ ನಿರ್ವಹಿಸಿ ಮದೀನಾಕ್ಕೆ ತೆರಳುತ್ತಿದ್ದವರನ್ನು ಕರೆದೊಯ್ಯುತ್ತಿದ್ದ ಬಸ್ಸು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ, ಕಲಬುರಗಿಯ ನೂರ್ ಬಾಗ್ ನಿವಾಸಿ ಮುಹಮ್ಮದ್ ಝೈನುದ್ದೀನ್ ಸಾಹೇಬ್ ಅವರು ಮೃತಪಟ್ಟಿದರು, ಅವರ ನಿವಾಸಕ್ಕೆ ಹಜ್ ತರಬೇತಿ ಕ್ಯಾಂಫ್ ಸದಸ್ಯರು ತೆರಳಿ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದರು.
ಹಜ್ ತರಬೇತಿ ಕ್ಯಾಂಫ್ ಅಧ್ಯಕ್ಷ ಸೈಯದ್ ಮಜರ ಹುಸೇನ್, ಉಪಾಧ್ಯಕ್ಷ ಅಶ್ವಕ ಅಹ್ಮದ ಚುಲಬುಲ್, ಕಾರ್ಯದರ್ಶಿ ಸೈಯದ್ ಜಾಫರ್ ಹುಸೇನ್, ಸಹ ಕಾರ್ಯದರ್ಶಿ ಸೈಯದ್ ಝಾಕಿರ್ ಹುಸೇನ್, ಸದಸ್ಯರಾದ ಅಬ್ದುಲ್ ಸತ್ತಾರ, ಮೋಹ್ಮದ್ ಅಲಿಮೋದ್ದಿನ್, ರಶೀದ ಮಾಮು, ಚಾಂದ ಪಾಶಾ, ಅಬ್ದುಲ್ ಗಪೂರ, ಅಬ್ದುಲ್ ಖಾಧರ್, ಜಿಲ್ಲಾನಿ, ಜಾವಿದಖಾನ್, ಹಾಜಿ ಎ.ಜಬ್ಬಾರ್, ಶೇಖ ಮೈನೋದ್ದಿನ್, (ಇಮಾಮ) ಖಾಸಿ ಮೋಲಸಾಬ್ ಬುಕ್ಕಾರಿ ಇದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…