ಬಿಸಿ ಬಿಸಿ ಸುದ್ದಿ

ಅಕ್ಷರ ದಾಸೋಹ ಯೋಜನೆ ಹಳ್ಳ ಹಿಡಿದಂತಿದೆ-ಆರ್.ವಿ ನಾಯಕ ಆರೋಪ

ಸುರಪುರ:ತಾಲೂಕಿನಲ್ಲಿಯ ಮಕ್ಕಳಿಗೆ ಮದ್ಹ್ಯಾನದ ಬಿಸಿಯೂಟ ಇಲ್ಲದೆ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದರೆ ಬಿಸಿಯೂಟ ಯೋಜನೆ ಹಳ್ಳ ಹಿಡಿದಂತೆ ಕಾಣುತ್ತಿದೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಸುರಪುರ ಮತ್ತು ಹುಣಸಗಿ ತಾಲೂಕಿನ ಶಾಲೆಗಳಿಗೆ ಕಳೆದ ಎರಡು ತಿಂಗಳಿಂದ ಅಂದರೆ ಜನೆವರಿ ಮತ್ತು ಫೆಬ್ರವರಿ ತಿಂಗಳುಗಳಿಂದ ಮದ್ಹ್ಯಾನದ ಬಿಸಿಯೂಟ ಇಲ್ಲದೆ ಶಾಲೆಗಳಿಗೆ ಆಹಾರ ಧಾನ್ಯಗಳ ಸರಬರಾಜು ಮಾಡಿಲ್ಲ ಎಂದು ತಿಳಿದು ಬಂದಿದೆ,ಇದಕ್ಕೆ ಅಧಿಕಾರಿಗಳ ಮೇಲೆ ಅನುಮಾನ ಮೂಡುತ್ತಿದೆ ಎಂದಿದ್ದಾರೆ.

ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕಿತ್ತು,ಬಡಮಕ್ಕಳಿಗಾಗಿ ಸರಕಾರ ಜಾರಿಗೆ ತಂದಿರುವ ಅಕ್ಷರದಾಸೋಹ ಯೋಜನೆಯಿಂದ ಶಾಲಾ ಮಕ್ಕಳಿಗೆ ಅನುಕೂಲವಾಗಲಿದೆ, ಮಕ್ಕಳು ಶಾಲೆಯಿಂದ ಹೊರಗುಳಿಯಬಾರದು ಮತ್ತು ಯಾವ ಮಕ್ಕಳು ಶಿಕ್ಷಣ ದಿಂದ ವಂಚಿತರಾಗಬಾರದು ಎಂದು ಯೋಜನೆ ಜಾರಿಗೆ ತರಲಾಗಿದೆ.ಆದಕಾರಣ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

emedialine

Recent Posts

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

34 seconds ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

5 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

8 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

15 mins ago

ಸಮಸ್ತ ಲಿಂಗಾಯತರ ಪ್ರಗತಿಗೆ ಲಿಂಗಾಯತ ಸ್ವತಂತ್ರ ಧರ್ಮ ಅಗತ್ಯ: ಪೂಜ್ಯ ಶ್ರೀ ಶಿವಾನಂದ ಮಹಾಸ್ವಾಮಿಗಳು

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗಕ್ಕೆ ಕಲಂ 371ಜೆ ಯಂತೆ ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಣೆ ಮಾಡಲು ಸರಕಾರದ…

1 hour ago

ವಿಭಾಗ ಮಟ್ಟದ ದಾಸ ಸಾಹಿತ್ಯ ಸಮ್ಮೇಳನದಲ್ಲಿ ವೈದ್ಯ ಶ್ರೀ ಪುರಸ್ಕೃತ ಡಾ. ಶರಣಬಸಪ್ಪ ಕ್ಯಾತನಾಳ ಪುರಸ್ಕಾರ

ಕಲಬುರಗಿ: ನಗರದ ಸಂಗಮೇಶ್ವರ ಸಭಾಗೃಹದಲ್ಲಿ  ಕನ್ನಡ ಸಾಹಿತ್ಯ ಪರಿಷತ್ತು ದಕ್ಷಿಣ ವಲಯದ ವಿಭಾಗ ಮಟ್ಟದ 2ನೇ ದಾಸ ಸಾಹಿತ್ಯ ಸಮ್ಮೇಳನ…

2 hours ago