ಶಿಕ್ಷಕರು ವಿದ್ಯಾರ್ಥಿಗಳಿಗೆ ಸ್ವಾವಲಂಬನೆಯ ಬದುಕು ಕಲಿಸಿಕೊಡಿ

ಕಲಬುರಗಿ: ಅಂಕಗಳ ಭರಾಟೆಯಲ್ಲಿಕೇವಲ ಶಿಕ್ಷಣ ನೀಡುವುದರತ್ತಎಲ್ಲರಚಿತ್ತ ಹರಿಯುತ್ತಿದೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ, ಮಾನವೀಯ ಮೌಲ್ಯಗಳು,ಸ್ವಾವಲಂಬನೆಯುತವಾಗಿಬದುಕುವಕಲೆಯನ್ನು ಕಲಿಸಿಕೊಡಬೇಕಾಗಿದೆ. ಪ್ರಾಥಮಿಕ ಶಿಕ್ಷಣ ಬುನಾದಿಯಾಗಿದ್ದು, ಶಿಕ್ಷಕರ ಮೇಲೆ ಹೆಚ್ಚಿನಜವಾಬ್ದಾರಿಯಿದೆ. ವಿದ್ಯಾರ್ಥಿಗಳು ಗುರು-ಹಿರಿಯರು, ಪಾಲಕ-ಪೋಷಕರಿಗೆಗೌರವ ನೀಡಬೇಕು. ಟಿ.ವಿ, ಮೋಬೈಲ್‍ಗಳಿಂದ ದೂರವಿದ್ದು, ನಿಮ್ಮ ಭವಿಷ್ಯವನ್ನುಸುಂದರವಾಗಿ ರೂಪುಗೊಳಿಸಿಕೊಳ್ಳಿಎಂದುಉಪನ್ಯಾಸಕಎಚ್.ಬಿ.ಪಾಟೀಲ ಹೇಳಿದರು.

ನಗರದ ಆಳಂದ ಚೆಕ್ ಪೋಸ್ಟ್ ಸಮೀಪವಿರುವ ವಿಜಯನಗರ ಕಾಲನಿಯಲ್ಲಿರುವ ಭಾಗ್ಯೋದಯಕನ್ನಡಕಾನ್ವೆಂಟ್ ಶಾಲೆಯಲ್ಲಿ ಶನಿವಾರಏರ್ಪಡಿಸಲಾಗಿದ್ದ14ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಕೆವಿಕೆ ಮುಖ್ಯಸ್ಥಡಾ.ರಾಜು ತೆಗ್ಗಳ್ಳಿ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದಜೊತೆಆರೋಗ್ಯದತ್ತ ಗಮನಹರಿಸಿ. ಸೂಕ್ತ ಕಾಲಕ್ಕೆ ಆಹಾರ, ವಿಶ್ರಾಂತಿ ಪಡೆಯಿರಿ. ಪಾಲಕರುತಮ್ಮ ಮಕ್ಕಳ ಭಾವನೆ, ಆಸಕ್ತಿ, ಗುರಿಯನ್ನು ಅರ್ಥಮಾಡಿಕೊಳ್ಳಬೇಕು. ಅವರುಏನಾಗಬೇಕೆಂದು ನೀವೆ ನಿರ್ಧರಿಸಬೇಡಿ. ಇಂಜಿನೀಯರ್, ಡಾಕ್ಟರ್ ಕೋರ್ಸಗಳ ಬಗ್ಗೆ ಅತಿ ವ್ಯಾಮೋಹ ಬೇಡ. ಇನ್ನೂ ಅನೇಕ ಉತ್ತಮ ಕೋರ್ಸುಗಳತ್ತ ಗಮನಹರಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿಕನ್ನಡಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಸುರೇಶ ಬಡಿಗೇರ, ಸಂಸ್ಥೆಯಅಧ್ಯಕ್ಷ ಲಕ್ಷ್ಮೀಕಾಂತ ಹಿರೇಗೌಡ್, ಶಿಕ್ಷಕರಾದ ನರಸಪ್ಪ ಬಿರಾದಾರದೇಗಾಂವ, ಅಣ್ಣಾರಾಯ ಮಂಗಾಣೆ, ಕಸಾಪ ಉತ್ತರ ವಲಯದಗೌರವಅಧ್ಯಕ್ಷ ಶಿವಯೋಗಪ್ಪ ಬಿರಾದಾರ, ಪ್ರಮುಖರಾದ ಶರಣಬಸಪ್ಪ ಪಾಟೀಲ, ಶ್ರೀಕಾಂತ ಪಾಟೀಲ, ಶಾಲೆಯ ಮುಖ್ಯ ಶಿಕ್ಷಕರಾದ ದಾನೇಶ್ವರಿಹಿರೇಮಠ, ಶಿವಲೀಲಾ ಸಾಲೋಕಿ, ಶಿಕ್ಷಕರಾದ ಮೀನಾಕ್ಷೀಧರಿ, ಪ್ರವೀಣ ಬಬಲಾದ, ಪಾರ್ವತಿ ಹಿರೇಮಠ, ಪ್ರತಿಭಾ ಲಕ್ಕಶೆಟ್ಟಿ, ರೋಹಿಣಿಆರ್., ಜಯಲಕ್ಷ್ಮೀಕಂತಿಮಠ, ಸಂಗೀತಾ ಮಾಲಿಪಾಟೀಲ, ಶಿವಲೀಲಾ ಜಾವಣಗೇರಿ ಸೇರಿದಂತೆ ಮುಂತಾದವರು ಭಾಗವಹಿಸಿದ್ದರು.

emedialine

Recent Posts

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

42 mins ago

ಸದ್ಗುಣ ಮೈಗೂಡಿಸಿ ಪ್ರಗತಿಪರ ಬದುಕು ಕಟ್ಟೋಣ : ಬಸವರಾಜ್ ಪಾಟೀಲ್ ಸೇಡಂ

ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…

2 hours ago

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

16 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

16 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

16 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420