ಕಲಬುರಗಿ: ರಂಗಾಯಣ ಸಭಾಂಗಣದಲ್ಲಿ ನಡೆಯುತ್ತಿರುವ ಎರಡು ದಿನದ ಕಲಬುರಗಿ ಅಂತಾರಾಷ್ಟ್ರೀಯ ಫಿಲಂ ಫೆಸ್ಟಿವಲ್ನಲ್ಲಿ ಕಲಬುರಗಿ ಜಿಲ್ಲೆಯ ಖ್ಯಾತ ಯುವ ಪತ್ರಕರ್ತ ಹಾಗೂ ಆನ್ ಸ್ಪಾಟ್ ನ್ಯೂಸ್ ಸಂಪಾದಕ ಅಕ್ರಂಪಾಶಾ ಮೋಮಿನ್ ಅವರಿಗೆ ಪ್ರಶಸ್ತಿ ಪತ್ರ ಮತ್ತು ಮೊಮೆಂಟೊ ನೀಡಿ ಸತ್ಕರಿಸಲಾಯಿತು.
ರೆಬೆಲ್ ಸ್ಟಾರ್ ಅಂಬರೀಶ್ ಅಳಿಯ ನಟ ಅಭಿಷೇಕ, ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ, ಪತ್ರಕರ್ತ,ಲೇಖಕ ಮಹಿಪಾಲರೆಡ್ಡಿ ಮುನ್ನೂರ್, ಅವಿನಾಶ ಹೊಯ್ಸಳ, ಕವಿತಾ, ಸುಮ ಬೆಂಗಳೂರು, ಗುರುಶಿಷ್ಯರು ಸಿನಿ ನಿರ್ದೇಶಕ ಜಡೇಶಕುಮಾರ ಹಂಪಿ , ಸುಧಾಕರಶೆಟ್ಟಿ, ಮನೋಮಯ ಸ್ಟುಡಿಯೋಸ್ ನ ವೈಭವ ಕೇಸ್ಕರ್, ರಮೇಶ , ಗಣೇಶ್, ಸಿನಿ ಲೇಖಕ ರಾಮಕೃಷ್ಣ ಸೇರಿದಂತೆ ಅನೇಕರು ವೇದಿಕೆಯಲ್ಲಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…