ಜಯಂತಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಮನವಿ

0
15

ಕಲಬುರಗಿ: ಜಗದ್ಗುರು ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಅಂಗವಾಗಿ ಜಯಂತ್ಯುತ್ಸವ ಸಮಿತಿ ಹಾಗೂ ಜಿಲ್ಲಾಡಳಿತದ ವತಿಯಿಂದ ಭಾನುವಾರ ನಗರದಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದ್ದು, ಇಲ್ಲಿನ ನಗರೇಶ್ವರ ಶಾಲೆಯಿಂದ ಎಸ್.ಎಂ. ಪಂಡಿತ ರಂಗಮಂದಿರದವರೆಗೆ ನಡೆಯುವ ಈ ಮೆರವಣಿಗೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಯ ಒಕ್ಕೂಟದ ಜಿಲ್ಲಾಧ್ಯಕ್ಷ ಸಚಿನ್ ಫರಹತಾಬಾದ ತಿಳಿಸಿದರು.

ಈ ಮೆರವಣಿಗೆಯಲ್ಲಿ ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳು ಸಂಪೂರ್ಣವಾಗಿ ಭಾಗವಹಿಸಲಿದ್ದು, ಸರ್ಕಾರದ ಆದೇಶದ ನಂತರ ಇದೇ ಮೊದಲ ಬಾರಿಗೆ ಸರ್ಕಾರದ ನೇತೃತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.

Contact Your\'s Advertisement; 9902492681

ಮನೋಹರ ಬೀರನೂರ, ಗೋಪಾಲ ನಾಟಿಕಾರ, ಶರಣು ಹೊಸಮನಿ, ನಾಗರಾಜ ಸ್ವಾದಿ, ದತ್ತು ಭಾಸಗಿ, ರವಿ ದಿಗ್ಗಾಂವ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here