ಕನ್ನಡ ಸೇನೆ ಕರ್ನಾಟಕ ಸಂಘಟನೆಯಿಂದ ನೆರೆ ಸಂತ್ರಸ್ಥರಿಗೆ ಹಣ್ಣು ಹಾಲು ವಿತರಣೆ

0
42

ಶಹಾಪುರ: ಕೃಷ್ಣ ನದಿ ಪ್ರವಾಹದಿಂದ ಜಿಲ್ಲೆಯಲ್ಲಿ ತೊಂದರೆಗೊಳಗಾದ ಅನೇಕ ಗ್ರಾಮಗಳ ಜನರಿಗೆ ಎಲ್ಲೆಡೆಯಿಂದ ನೆರವಿನ ಮಹಾಪೂರ ಹರಿದುಬರುತ್ತಿದೆ.

Contact Your\'s Advertisement; 9902492681

ಅದರಂತೆ ಶಹಾಪುರ ತಾಲೂಕಿನಲ್ಲಿ ಹಲವು ಗ್ರಾಮಗಳ ಪ್ರವಾಹಕ್ಕೆ ಒಳಗಾದ ಸಂತ್ರಸ್ತರಿಗೆ ಕನ್ನಡ ಸೇನೆ ಕರ್ನಾಟಕ ಸಂಘಟನೆ ವತಿಯಿಂದ ಅಗತ್ಯ ವಸ್ತುಗಳು ಹಾಗೂ ಹಾಲು ಹಣ್ಣು ಬ್ರೇಡ್ ವಿತರಿಸಿ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬಲಾಯಿತು.

ಕನ್ನಡ ಸೇನೆ ಕರ್ನಾಟಕ ಸಂಘಟನೆಯ ವಿಭಾಗಿಯ ಸಂಘಟನಾ ಕಾರ್ಯದರ್ಶಿ ದೇವು ಪೂಜಾರಿ ಭೀಗುಡಿ, ವಿಜುಗೌಡ ಶಹಾಪುರ, ಸುರೇಂದ್ರ ಭೀಗುಡಿ ಸೇರಿದಂತೆ ಅನೇಕರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here