ಸುರಪುರ: ತಾಲೂಕಿನ ಲಕ್ಷ್ಮೀಪುರ ಶ್ರೀಗಿರಿ ಮಠದಲ್ಲಿ ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು.ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮೊದಲಿಗೆ ಶ್ರೀಗಿರಿ ಮಠದ ಆವರಣದಲ್ಲಿ ಧ್ವಜಾರೋಹಣ ನಂತರ ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಗೌರವ ವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದ ಶ್ರೀ ಪ್ರಭುಲಿಂಗ ಮಹಾಸ್ವಾಮೀಜಿ,ರುಕ್ಮಾಪುರ ಹಿರೇಮಠದ ಗುರುಶಾಂತಮೂರ್ತಿ ಶಿವಾಚಾರ್ಯ ಸ್ವಾಮೀಜಿ,ಶ್ರೀಗಿರಿ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ,ಸಿದ್ದಲಿಂಗಯ್ಯ ಶಾಸ್ತ್ರಿಗಳು ಬಲಶೆಟ್ಟಿಹಾಳ,ಸಿದ್ದಯ್ಯಸ್ವಾಮಿ ಕಡ್ಲೆಪ್ಪನವರ ಮಠ,ಸುನೀಲಕುಮಾರ ಪಂಚಾಂಗಮಠ,ಮಹೇಶ ತಂಬೂರಿಮಠ,ಮಲ್ಲಿಕಾರ್ಜುನಯ್ಯ ಸ್ವಾಮಿ ಹಿರೇಮಠ,ಅಮರಯ್ಯಸ್ವಾಮಿ ಗೆಜ್ಜಿಮಠ,ಸಾಗರ ಪುರಾಣಿಕಮಠ,ಬಸಯ್ಯಸ್ವಾಮಿ ಹಿರೇಮಠ ದೇವತ್ಕಲ್,ಬಸಲಿಂಗಯ್ಯಸ್ವಾಮಿ ಶ್ರೀಗಿರಿಮಠ,ಶಾಂತಯ್ಯಸ್ವಾಮಿ ಹಿರೇಮಠ,ಬನ್ನಯ್ಯಸ್ವಾಮಿ ರೂಮಾಲಮಠ,ಬಸಯ್ಯಸ್ವಾಮಿ ಗಣಚಾರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…