ಬಿಸಿ ಬಿಸಿ ಸುದ್ದಿ

ಆಯಾತಪ್ಪಿ ಬಿದ್ದಿದ ನವಿಲಗೆ ಚಿಕಿತ್ಸೆ ನೀಡಿ ಪಕ್ಷಿ ಪ್ರೇಮ ಮೆರೆದ ನಿವಾಸಿ

ಚಿಂಚೋಳಿ: ತಾಲ್ಲೂಕಿನ ಕನಕಪೂರ ಗ್ರಾಮದಲ್ಲಿ ಶ್ರೀಧರ್ ವಗ್ಗಿ ಇವರ ತಮ್ಮ ಹೊಲಕ್ಕೆ ತೆರಳುವ ಸಮಯದಲ್ಲಿ ಪಕ್ಷಿಯೊಂದು  ರಸ್ತೆಯಲ್ಲಿ ಆಯಾತಪ್ಪಿ ಬಿದ್ದಿರುವುದನ್ನು ಕಂಡು ಪ್ರಥಮ ಚಿಕಿತ್ಸೆನೀಡುವ ಮೂಲಕ ಪಕ್ಷಿಯ ಜೀವ ರಕ್ಷಿ ಪಕ್ಷಿ ಪ್ರೇಮ ಮೆರೆದರು.

ಶ್ರೀಧರ್ ಅವರು ಇಂದು ಬೆಳಿಗ್ಗೆ ತಮ್ಮ ಹೊಲಕ್ಕೆ ಹೊಗುವ ಸಂದರ್ಭದಲ್ಲಿ ನವಿಲು ಪಕ್ಷಿ ರಸ್ತೆಯಲ್ಲಿ ಸುಸ್ತಾಗಿ ಬಿದ್ದಿರುವುದನ್ನು ಕಂಡು  ನವಿಲು ತನ್ನ  ಮನೆಗೆ ತಂದು ಅದಕ್ಕೆ, ಮೊಸರು ಮತ್ತು ನೀರು ಕುಡಿಸಿ, ಪ್ರಥಮ ಚಿಕಿತ್ಸೆ ನೀಡಿ ಉಪಚರಿಸಿದರು.

ನಂತರ ಅರಣ್ಯ ಅಧಿಕಾರಿಗಳಾದ ತುಕ್ಕಪ್ಪ ಇವರಿಗೆ ಕರೆ ಮಾಡಿ ವಿಷಯ  ತಿಳಿಸಿ, ನಂತರ ಬಂದ  ಅರಣ್ಯ ಅಧಿಕಾರಿಗಳು ನವಿಲು ತಮ್ಮ ಕಾರ್ಯಲಯಕ್ಕೆ ಉಪಿಸುವ ಮೂಲಕ ಅರಣ್ಯಧಿಕಾರಿಗಳು ಶ್ರೀಧರ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಶ್ರೀಧರ ಅವರ ಪಕ್ಷಿ ಪ್ರೇಮ ಕಂಡು ಗ್ರಾಮದ ಜನರು ಮೆಚ್ಚುಗೆ ವ್ಯಕ್ತಪಡಿಸಿದರು.  ಈ ಸಂದರ್ಭದಲ್ಲಿ ಯಲ್ಲಾಲಿಂಗ ದಂಡಿನ್ ಚಿಮ್ಮಾಇದಲ್ಲಾಯಿ.ಅಭಿಶೇಕ ಕನಕಾಪೂರ.ನಾಗೇಶ ಗುತ್ತೆದಾರ. ಮುಂತಾದವರು ಇದ್ದರು.

emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…

19 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

13 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

14 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

15 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

15 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

16 hours ago