ಬಸವ ಉತ್ಸವಕ್ಕೆ ಗುರುಶಾಂತಯ್ಯ ಸ್ಥಾವರಮಠ ಆಯ್ಕೆ

0
106

ಕಲಬುರಗಿ; ಇದೆ ತಿಂಗಳು ಮಾರ್ಚ 11 ಮತ್ತು 12 ರಂದು ಬಸವ ಕಲ್ಯಾಣದಲ್ಲಿ ನಡೆಯುವ ಬಸವ ಉತ್ಸವದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಶ್ರೇಷ್ಠ ಗಾಯಕ ಕಲಬುರಗಿ ಜಿಲ್ಲೆಯ ಹಿರಿಯ ಆಕಾಶವಾಣಿ ಹಾಗೂ ದೂರದರ್ಶನದ ಬಿ-ಹೈ ಗ್ರೇಡ ಕಲಾವಿದ ಗುರುಶಾಂತಯ್ಯ ಸ್ಥಾವರಮಠ ಭೂಸನೂರ ಅವರನ್ನು ಆಯ್ಕೆ ಮಾಡಲಾಗಿದೆ ಉತ್ಸವದಲ್ಲಿ ಮುಖ್ಯ ವೇದಿಕೆಯಲ್ಲಿ ದಿನಾಂಕ 12 ಮಾರ್ಚ ರಂದು ವಚನ ಗಾಯನ ಸಂಗೀತ ಕಾರ್ಯಕ್ರಮ ನೀಡಲು ಅವಕಾಶ ದೊರಕಿದೆ

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here