ಪುರೋಹಿತರ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಭೀಮಶೇನಾಚಾರ್ಯ ಜೋಷಿ ನೇಮಕ

0
8

ಸುರಪುರ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ತಿನ ಯಾದಗಿರಿ ಜಿಲ್ಲಾಧ್ಯಕ್ಷರಾಗಿ ವೇ.ಮೂ. ಭೀಮಶೇನಾಚಾರ್ಯ ಜೋಷಿ ಮಂಗಳೂರಕರ ನೇಮಕಗೊಂಡಿದ್ದಾರೆ.

ಪರಿಷತ್ತಿನ ಎಲ್ಲಾ ಕಾರ್ಯಕ್ರಮ ಹಾಗೂ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜಿಲ್ಲೆಯಲ್ಲಿ ಪರಿಷತ್ತನ್ನು ಸದೃಢ ಹಾಗೂ ಬಲಾಢ್ಯ ಸಂಸ್ಥೆಯನ್ನಾಗಿಸಲು ವಿಪ್ರ ಸಮುದಾಯದ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪರಿಷತ್ತಿನ ರಾಜ್ಯಾಧ್ಯಕ್ಷ ಎಂ.ಎಲ್.ವಿಶ್ವೇಶ್ವರಭಟ್ ಹಾಗೂ ಕಾರ್ಯಾಧ್ಯಕ್ಷ ಡಾ.ಬಿ.ಎಸ್.ರಾಘವೇಂದ್ರಭಟ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here