ಬಿಸಿ ಬಿಸಿ ಸುದ್ದಿ

ವನಿತಾ ವಿಕಾಸ ಮಂಡಳಿ; ಭಗವದ್ಗೀತಾ ಕಂಠಪಾಠ ಸ್ಪರ್ಧೆ

ಕಲಬುರಗಿ: ನಗರದ ರಾಮ ಪ್ಯಾರಿ ಲಾಹೋಟಿ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ವನಿತಾ ವಿಕಾಸ ಮಂಡಳಿ ವತಿಯಿಂದ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಕಾರ್ಯಕ್ರಮದಲ್ಲಿ ನಿರ್ಣಾಯಕ ಯೋಗೆಶ ಭಟ್ ಮಾತನಾಡಿದರು.

ವನಿತಾ ವಿಕಾಸ ಮಂಡಳಿ ನಗರದ ಅತ್ಯಂತ ಹಳೆಯ ಸಂಸ್ಥೆ ಮಹಿಳೆಯ ಸ್ವಾಭಿಮಾನ ಮತ್ತು ಸ್ವಾವಲಂಬನೆಗಾಗಿ ಅನೇಕ ಕೆಲಸ ಕಾರ್ಯಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ ಪ್ರಸ್ತುತ ಅಧ್ಯತ್ಷರಾದ ಅಮರ್ಜಾ ದೇಶಪಾಂಡೆ ಅವರ ನೇತೃತ್ವದಲ್ಲಿ ಮಹಿಳೆಯರಿಗಾಗಿ “ಭಗವದ್ಗೀತಾ ಕಂಠಪಾಠ ಸ್ಪರ್ಧೆ“ ಆಯೋಜಿಸಲಾಗಿದೆ ಎಂದರು.

ಸ್ಪರ್ಧೆಯಲ್ಲಿ ಸುಮಾರು 20 ಜನ ಮಹಿಳೆಯರು ಭಾಗವಹಿಸಿದ್ದರು. ಎಲ್ಲರೂ ಮೂಮ್ಮಕ್ಕಳನ್ನು ಕಂಡವರಿದ್ದುದು ವಿಶೇಷವಾರಿತ್ತು.
ಈ ವಯಸ್ಸಿನಲ್ಲೂ ಅವರಲ್ಲಿರುವ ಉತ್ಸಾಹ ಹಾಗೂ ಹುಮ್ಮಸ್ಸು ನಮ್ಮಂತಹ ಯುವಕರನ್ನು ಬಡಿದೆಬ್ಬಿಸುವಂತಹದ್ದಾಗಿತ್ತು. ಮಾರ್ವಾಡೀ, ಗುಜರಾತೀ ಸಮಾಜವೂ ಸ್ಪರ್ಧೆಯಲ್ಲಿ ಭಾಗವಹಿಸಿದ್ದುದು ಗಮನಾರ್ಹ ಉದಯೋನ್ಮುಖ ಮಹಿಳಾ ಉದ್ಯಮಿಯಾದ ಮಧುಶ್ರೀ ದೇಶಪಾಂಡೇ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಮಾ ತವಗ, ಕಲ್ಪನಾ ಜೋಗ್ ಸ್ವಾಗತಿಸಿದರು. ಮುರುಡಕರ್ ವಂದಿಸಿದರು. ಹಿರಿಯರಾದ ವಿಜಯಾ ಕಣ್ಣೂರ್ಕರ್, ಶೀತಲ್ ದೇಉಳಗಾಂವ್ಕರ್, ಶ್ರದ್ಧಾ ಬಂದರ್ವಾಡಕರ್, ಉಷಾಭಾಯಿ, ಶಾಮಲಾ, ಮಧುರಾ ಇದ್ದರು.

emedialine

Recent Posts

ಶಹಾಪುರ: ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…

1 hour ago

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

7 hours ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

19 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

21 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

21 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

21 hours ago