ಕಲಬುರಗಿ: ಕರ್ನಾಟಕ ಸಮಾಜ ಸೇವಾ ಟ್ರಸ್ಟ್ ಹಾಗೂ ಅಮೃತ ಶಾಲ ಮತ್ತು ಖೆಟಿವಾಲ ವತಿಯಿಂದ ನಗರದ ಶಾಹಬಾಜಾರನಲ್ಲಿರುವ ಸರಕಾರಿ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಕಂಪಸ ಬಾಕ್ಸ್ ವಿತರಣಾ ಕಾರ್ಯಕ್ರಮವನ್ನು ಮಾಜಿ ವಿಧಾನ ಪರಿಷತ ಸದಸ್ಯ ಅಲ್ಲಮಪ್ರಭು ಪಾಟೀಲ ಅವರು ಉದ್ಘಾಟಿಸಿ ಮಾನತಾಡುತ್ತಾ ವಿದ್ಯಾರ್ಥಿಗಳು ಮುಂದಿನ ಭವಿಷ್ಯ ನಿರ್ಮಾಣದಾತರು ಹಾಗಾಗಿ ಮೂಲ ಶಿಕ್ಷಣ ಮುಖ್ಯ ಆದ್ದರಿಂದ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವುದರ ಮೂಲಕ ತಮ್ಮ ಜೀವನವನ್ನು ಉಜ್ವಲಗೂಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಸಮಾಜ ಸೇವಾ ಟ್ರಸ್ಟ್ನ ರಾಜ್ಯ ಅಧ್ಯಕ್ಷ ಅರಣಕುಮಾರ.ಎಮ್, ಅಮೃತ ಶಾಲ ಖೆಟಿವಾಲ ಸಿ.ಇ.ಓ. ಲಕ್ಷ್ಮಣ.ಕೆ, ಕಾಂಗ್ರೆಸ ಯುವ ಮುಖಂಡರಾದ ಮಹೇಂದ್ರ ನಾಯ್ಡು,ಸಂತೋಷ ಯಾದವ, ಸಂದೀಪ ಯಾದವ, ಕರ್ನಾಟಕ ಸಮಾಜ ಸೇವಾ ಟ್ರಸ್ಟ್ ಜಿಲ್ಲಾಧ್ಯಕ್ಷ ಅಭಿಷೇಕ ದೊಡ್ಡಮನಿ, ಜಿಲ್ಲಾ ಕಾರ್ಯದರ್ಶಿ ಮೈಲಾರಿ ದೊಡ್ಡಮನಿ, ಜಿಲ್ಲಾಗೌರವ ಅಧ್ಯಕ್ಷರಾದ ಮಲ್ಲಿಕಾರ್ಜುನ ದೊಡ್ಡಮನಿ, ಶಾಲೆಯ ಮುಖ್ಯ ಶಿಕ್ಷಕ ಸುಧಾಕರ್ ನಾಯಕ, ಶಾಲೆಯ ಶಿಕ್ಷಕರಾದ ಸೂರ್ಯಕಾಂತ, ಉರಮಿಳಾ ಕುಲಕರ್ಣಿ, ಸುನೀತಾ ದೇಶಪಾಂಡೆ, ವಿಜಯಲಕ್ಷ್ಮಿ ಹಿರೇಮಠ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…