ಮಾ.24ರಿಂದ ಕಲ್ಯಾಣದ ಮೊದಲ ಅತಿರುದ್ರಯಾಗ

ಕಲಬುರಗಿ: ಸರ್ವ ಜನತೆಯಲ್ಲಿ ಶಾಂತಿ ನೆಮ್ಮದಿಗಾಗಿ, ಭವದ ಬೇಗೆ ಕಳೆದು ಜನಕಲ್ಯಾಣಕ್ಕಾಗಿ ಯಾದಗಿರಿ ಜಿಲ್ಲೆಯ ಅಬ್ಬೆ ತುಮಕೂರಿನಲ್ಲಿ ಮಾ. 24ರಿಂದ 31ರವರೆಗೆ ಅತಿರುದ್ರಯಾಗ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಠದ ಪೀಠಾಧಿಪತಿ ಡಾ. ಗಂಗಾಧರ ಮಹಾಸ್ವಾಮಿಗಳು ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕಲ್ಯಾಣ ಜಿಲ್ಲೆಯಲ್ಲಿ ಬರುವ ಕರ್ನಾಟಕ ಆಂಧ್ರ ತೆಲಂಗಾಣ ಮತ್ತು ಮಹಾರಾಷ್ಟ್ರಗಳಿಂದ ಲಕೋಪಲಕ್ಷ ಭಕ್ತವೃಂದ ಸಾಗರೋಪಾದಿಯಲ್ಲಿ ಹರಿದು ಬರುತ್ತದೆ. ವಿಶ್ವಾರಾಧ್ಯಾರ ದರ್ಶನಾರ್ಶಿವಾದ ಭವ ಚಿಂತೆಯನ್ನು ದೂರ ಮಾಡಿಕೊಂಡು ಭವ ರೋಗ ಆಳಿಸಿಕೊಂಡು ಅಂತರಂಗ ಶುದ್ಧಿಗೊಳಿಸಿಕೊಂಡು ಪುಣ್ಯಾತ್ಮರಾಗುತ್ತಾರೆ ಎಂದು ತಿಳಿಸಿದರು.

ಪ್ರತಿ ವರ್ಷಕೊಮ್ಮೆ ಐದು ಕಾಲ ನಡೆಯುವ ಜಾತ್ರೆ ನೋಡಲು ಸಾಲವು. ಲಕ್ಷಾವಧಿ ಭಕ್ತಿಯಿಂದ ಆಗಮಿಸಿ ಶೃದ್ಧೆಯಿಂದ ರಥೋತ್ಸವದಲ್ಲಿ ಪಾಲ್ಗೊಂಡು ಪವಿತ್ರಾತ್ಮರಾಗುವರು ಎಂದರು.

ವಿಶ್ವಾರಾಧ್ಯರ ಪ್ರತಿμÁ್ಠಪನೆ ಅಂಗವಾಗಿ ತುಮಕೂರ ಹನ್ನೊಂದು ವರ್ಷಗಳಿಗೊಮ್ಮೆ ಭವ್ಯವಾದ ಧಾರ್ಮಿಕ ಕಾರ್ಯಕ್ರಮಗಳನ್ನು ಪರಂಪರಾನುಗತವಾಗಿ ನೆರವೇರಿಸಿಕೊಂಡು ಬರಲಾಗುತ್ತಿದೆ. ಜೀವಿತಾವಧಿಯಲ್ಲಿ ಮುಂತಾದ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿμÁ್ಠಪನೆ ಮಂಗಲ, ಪೂಜೆ, ಅಷ್ಟ ಮಂಗಳ ಲಕ್ಷ್ಮೀ ಕುಬೇರ ಪೂಜೆ ಮುಂತಾದ ಹಲವು ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ 2013 ನಡೆಸಿದ 770 ಅಮರಗಣಂಗಳ ಮಹಾಮಂಟಪ ಪೂಜೆ, ಸ್ಮರಣಾರ್ಥವಾಗಿ ಅಡಿ ಎತ್ತರದ ಮಂದಿರ ಮತ್ತು ವಿಶ್ವಾರಾಧ್ಯರ ಮೂರ್ತಿ ಪ್ರತಿμÁ್ಠಪನೆ ಲೋಕಾರ್ಪಣೆ ತನಿಮಿತ್ತ ಸಾವಿರಾರು ತುಂಬುವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಬ್ಬೆತುಮಕೂರ ಸಜ್ಜುಗೊಳ್ಳುತ್ತಿದೆ ಎಂದು ಹೇಳಿದರು.

ಮಾರ್ಚ್ 24ರಂದು ಮಧ್ಯಾಹ್ನ 2 ಗಂಟೆಗೆ ಸುಮಂಗಲ ಮಡೆಯನ್ನು ನೇರವೇರಿಸಲಾಗುವುದು. ಮಂಗಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಸಾಯಂಕಾಲ 18 ವಿಶ್ವಾರಾಧ್ಯರ ತೊಟ್ಟಿಲೋತ್ಸವವನ್ನು ನೇರವೇರಿಸಲಾಗುವುದು ಎಂದರು.

ಮಾರ್ಚ್ 25ರಂದು 8-30ಕ್ಕೆ ಅತಿರುದ್ರಯಾಗ ನೇರವೇರುವುದು ಶ್ರೀಶೈಲ, ರಾಮನಗರ, ತಿರುಪತಿಗಳಿಂದ ಆಗಮಿಸುವ 156 ಜನರ ಯತ್ನಜರು ಪೌರೋಹಿತ್ಯವನ್ನು ವಹಿಸುವರು. 108 ಹೋಮ ಕುಂಡಗಳಲ್ಲಿ ದಂಪತಿಗಳಿಂದ ಅತಿ ರುದ್ರಯಾಗವನ್ನು ನೇರ ವೇರಿಸಲಾಗುವುದು. ಅಷ್ಟ ಮಂಗಲ ಕುಬೇರ ಪೂಜೆಯನ್ನು ದಂಪತಿಗಳು ನಡೆಸಿಕೊಡುವರು ಎಂದರು.

ಮಾಜಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಶಾಸಕರಾದ ಡಾ. ಅಜಯ್ ಸಿಂಗ್, ರಾಜಕುಮಾರ್ ಪಾಟೀಲ್ ತೇಲ್ಕೂರ, ಬಸವರಾಜ್ ಮೆತ್ತಿಕೊಂಡು ಹಾಗೂ ಮಾಜಿ ಶಾಸಕ ಗುರು ಪಾಟೀಲ್, ಡಾ. ಸುಭಾಶ್ಚಂದ್ರ ಹಾಗೂ ಸಿದ್ದಣ್ಣಗೌಡ ಪಾಟೀಲ ಮಳಗಿ ಕಲಬುರಗಿ ಇದ್ದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420