ಕಲಬುರಗಿ: ಗೋಧೂಳಿ ಸಮಯದಲ್ಲಿ ಹಮ್ಮಿಕೊಂಡ ಜಯಂತೋತ್ಸವ ಸಮಿತಿ ಆಯ್ಕೆ ಪೂರ್ವ ಭಾವಿ ಸಭೆಯಲ್ಲಿ ಸಪ್ತ ನೇಕಾರರಲ್ಲಿ ಪಂಚ ಸಮಾಜದ (ಹಟಗಾರ, ಕುರಹಿನಶೆಟ್ಟಿ, ದೇವಾಂಗ, ಸ್ವಕುಳ ಸಾಲಿ, ತೋಗಟವೀರ ಕ್ಷತ್ರಿಯ) ಗಣ್ಯ ಮಾನ್ಯ ವ್ಯಕ್ತಿಗಳು ಸೇರಿ, ಸೂಕ್ತ ರೀತಿಯಲ್ಲಿ ಅದ್ಧುರಿ ಜಯಂತಿ ಆಚರಣೆ ಮಾಡುವ ನಿಟ್ಟಿನಲ್ಲಿ ಚರ್ಚಿಸಿ, ಸರ್ವ ಸಮ್ಮತವಾಗಿ ಪಧಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಮಕ್ತಪೂರ್ ನಲ್ಲಿರುವ ದೇವರ ದಾಸಿಮಯ್ಯ ದೇವಸ್ಥಾನದಲ್ಲಿ ಪಟ್ಟಸಾಲಿ ಸಮಾಜದ ಜಿಲ್ಲಾ ಅಧ್ಯಕ್ಷರಾದ ಶ್ರೀ ಮಡಿವಾಳಪ್ಪ ಹತ್ತೂರೆ ಅವರ ನೇತೃತ್ವದಲ್ಲಿ ಸೇರಿದ ಸಭೆಯಲ್ಲಿ ಶ್ರೀ. ರೇವಣ್ಣಸಿದ್ದಪ್ಪಾ.ಎಸ್. ಗಡ್ಡದ ರವರನ್ನು 1044 ನೇ ಜಯಂತೋತ್ಸವ ಸಮಿತಿಯ ಅಧ್ಯಕ್ಷ ರೆಂದು ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಹಿರಿಯ ವಕೀಲರಾದ ಪ್ರಕಾಶ ಡಿಗ್ಗಿ, ಅಣ್ಣರಾಯ ಕುಣಕೇರಿ, ಚನ್ನಮಲ್ಲಪ್ಪ ನಿಂಬೆಣಿ, ಲೇಖಕ ಸೂರ್ಯಕಾಂತ ಸೊನ್ನದ, ಶರಣಪ್ಪ ಲಖಮಣ, ಶ್ರೀನಿವಾಸ ಬಲಪುರ್, ಮ್ಯಾಳಗಿ ಚಂದ್ರಶೇಖರ, ಕುಶಾಲ ಯಾಡವಳ್ಳಿ ಉಪಸ್ಥಿತರಿದ್ದರು, ಕೊನೆಯಲ್ಲಿ ದೇವರ ದಾಸಿಮಯ್ಯ ಉತ್ಸವ ಸಮಿತಿ ಯ ಅಧ್ಯಕ್ಷ ರಾಗಿ ಆಯ್ಕೆ ಗೊಂಡ ರೇವಣ್ಣಸಿದ್ದಪ್ಪ ಗಡ್ಡದ ರವರಿಗೆ ಜವಳಿ ಇಲಾಖೆ ಯ ಯೋಜನಾ ಅಡಳಿತಾಧಿಕಾರಿ ಜವಹಾರ ಹುಬ್ಬಳ್ಳಿ ಯವರು ಸನ್ಮಾನಿಸಿ ಎಂದು ಶುಭಕೋರಿದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…