ಕಲಬುರಗಿ: ಗುಲ್ಬರ್ಗ ಜಿಲ್ಲೆಯ ವಡಗೇರಾ ಗ್ರಾಮದ ಯುವ ಸಾಹಿತಿ, ವಿಮರ್ಶಕ ಡಾ. ಚಾಂದಸಾಬಗೆ ಮಹಾರಾಷ್ಟ್ರ ಸರ್ಕಾರದ ಮಾನ್ಯತೆ ಪಡೆದಿರುವ ” ಸಿದ್ರಾ ಬಹುದೇಶಿಯಾ ವಿಕಾಸ ಸಂಸ್ಥೆಯು ಪ್ರತಿ ವರ್ಷ ವಾರ್ಷಿಕ ರಾಷ್ಟ್ರೀಯ ಉನ್ನತ ಶಿಕ್ಷಣಕ್ಕಾಗಿ ಕೊಡುವ ಪ್ರಶಸ್ತಿಯನ್ನು “ಬೆಸ್ಟ್ ರಿಸರ್ಚ್ ಅವಾರ್ಡ್” ನೀಡಿ ಗೌರವಿಸಿದೆ. ಕನ್ನಡ ಸಾಹಿತ್ಯ ಲೋಕ ವೈವಿಧ್ಯಮಯವಾದು, ಕಥೆ, ಕಾದಂಬರಿ, ಆತ್ಮಚರಿತ್ರೆ, ನಾಟಕ, ವಿಮರ್ಶೆ, ಸಂಶೋಧನೆ ಇತ್ಯಾದಿ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿ. ಸಾಹಿತ್ಯದ ಓದು ಅವರ ಹವ್ಯಾಸವಾಗಿದೆ.
ಡಾ. ಚಾಂದಸಾಬ್ ಅವರು ಉತ್ತಮ ಸಂಶೋಧಕ ಆಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದಾರೆ. ಸಾಹಿತ್ಯದ ವಿವಿಧ ಮಜಲುಗಳನ್ನು ಅಧ್ಯಯನ ಮಾಡಿ ಒಬ್ಬ ಯುವ ಸಂಶೋಧಕನಾಗಿ ಹೊರಹೊಮ್ಮಿದರಿಂದ ಅವರಿಗೆ ಈ ಅವಾರ್ಡ್ ನೀಡಿ ಗೌರವಿಸಲಾಯಿತು.
ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…
ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…
ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…
ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…
ಕಲಬುರಗಿ: 371ನೇ ಜೇ ಕಲಂ ಸೌಲತ್ತುಗಳ ಬಗ್ಗೆ ಡಾ. ಲಕ್ಷ್ಮಣ ದಸ್ತಿಯವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅಂಜುಮನ್ ಸಂಸ್ಥೆಯಿಂದ ಅ.6.…
ಕಲಬುರಗಿ: ಎಷ್ಟೋ ಜನರ ಜೀವನ ಭಜನೆಯಿಂದ ಬದಲಾಗಿಗೆ ಕಾಯಿಲೆ ಬಿದ್ದು ಹಾಸಿಗೆ ಹಿಡಿದ ವ್ಯಕ್ತಿ ಭಜನೆ ಮಾಡುವುದರಿಂದ ಎದ್ದು ಗುಣಮುಖರಾದ…