ಕಲಬುರಗಿ: ಡಾ ಭೀಮರಾವ್ ಅಂಬೇಡ್ಕರ್ ರವರ 132ನೇ ಜಯಂತೋತ್ಸವದ ಬಂಡಾಯ ಅಧ್ಯಕ್ಷ ಅರವಿಂದ ಬಸವನಗರ ಅವರು ತಮ್ಮ ಬೆಂಬಲಿಗರೊಂದಿಗೆ ಬಾಬಾಸಾಹೇಬ್ ಡಾ.ಬಿ ಆರ್ ಅಂಬೇಡ್ಕರ ಪುತ್ಥಳಿ ಮತ್ತು ವಿಶ್ವಗುರು ಬಸವಣ್ಣ ಹಾಗೂ ಬಾಬು ಜಗಜೀವನರಾಮ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದರು.
ನಂತರ ಅವರು ಮಾತನಾಡಿ ಈ ವರ್ಷದ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಶ್ರೀ ಹವಾ ಮಲ್ಲಿನಾಥ ಮಹಾರಾಜರು, ಶಿವಕುಮಾರ ಜಾಲವಾದ, ಸಂತೋಷ ಬಿ ಪಾಳಾ, ಮಂಜುನಾಥ ಭಂಡಾರಿ, ಗುರು ಮಾಳಗೆ, ಸಲೀಂ ಗೊಬ್ಬುರ್, ಸತೀಶ್ ಹುಗ್ಗಿ, ವಿನೋದ ಕಾಂಬಳ್ಳೆ, ಉದಯ ದಳಪತಿ, ಕಪೀಲ್ ವಾಲಿ, ಸುಸೀಲ್ ಸರಜೋಳಕರ್, ಸತೀಶ್ ಮಾಲೆ, ಪಂಚಶೀಲ್ ಚಂಬಾಳ್, ಲೋಕೆಶ್ ಸಿಂಧೆ, ಮಿಲಿಂದ್ ಬೆಲೂರ್, ಶೀವು ಜೂಪ್ಪಿ, ಆಕಾಶ್ ತಳವಾರ, ರಾಘು ಭಾರ್ತೆ, ನೀತಿನ್ ಅಂಬುಳಗಿ, ಬಸ್ಸು ಚಟ್ಟಿ, ವಿಜು ಬೋರ್ಗೆ, ದೀನೆಶ ಸೂತ್ತಾರ, ಕಿರಣ ಮೋರೆ ಅವರು ಸೇರಿದಂತೆ ಅಪಾರ ಬೆಂಬಲಿಗರು ಉಪಸ್ಥಿತರಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…