ಚಿಂಚೋಳಿ: ನಿನ್ನೆ ರಾತ್ರಿ ಗುಡಗು ತುಂಬಿದ ಮೋಡದಿಂದ ಚಿಂಚೋಳಿ ಪಟ್ಟಣದ ಧನಗರ್ ಗಲ್ಲಿಯಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ದನ-ಕರುಗಳ ತಿನ್ನುವ ಹೊಟ್ಟನ್ನು ಮುಚ್ಚಲೂ ಹೋಗಿ ಮಳೆ ಗಾಳಿಯಿಂದ ಆ ಹೊಟ್ಟಿನ ಮೇಲೆ ವಿದ್ಯುತ್ ತಂತಿ ಕಡಿದು ಬಿದ್ದ ಪರಿಣಾಮ ಝರಣಮ್ಮ 45, ಮಹೇಶ 22, ಮತ್ತು ಸುರೇಶ 20 ಮೂವರು ವಿಧಿ ಆಟಕ್ಕೆ ಬಲಿಯಾಗಿದ್ದಾರೆ.
ಹಿನ್ನಲೆಯಲ್ಲಿ ಸುದ್ದಿ ತಿಳಿದ ಸಂಸದರಾದ ಡಾ ಉಮೇಶ ಜಾಧವರವರು ಮುಂಜಾನೆ 6-00 ಗಂಟೆಯಿಂದ ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕಿಸಿ ಸಾರ್ವಜನಿಕ ಆಸ್ಪತ್ರೆಗೆ ದೌಡಾಯಿಸಿ ಕುಟುಂಬದವರ ಹಾಗೂ ಚಿಂಚೋಳಿ ಧನಗರ ಗಲ್ಲಿಯ ಜನರ ರೋಧನೆ ಕಂಡು ದು:ಖಿತರಾಗಿ ತುಂಬಾ ವ್ಯಥೆ ಪಟ್ಟು ನಿಮ್ಮ ದು:ಖದಲ್ಲಿ ಭಾಗಿಯಾಗಿ ಆ ಭಗವಂತನ ವಿಧಿಯಾಟದಲ್ಲಿ ಯಾರು ದೊಡ್ಡವರಲ್ಲಾ ತಮ್ಮೆಲ್ಲರಿಗೂ ದು:ಖ ಸಹಿಸುವ ಶಕ್ತಿ ನೀಡಲೆಂದು ಸಾಂತ್ವನ ಹೇಳಿ ದೇವರಲ್ಲಿ ಪ್ರಾರ್ಥಿಸಿದರು.
ಆಸ್ಪತ್ರೆಯ ಆಡಳಿತಾಧಿಕಾರಿ ಸಂತೋಷ ಪಾಟೀಲ ಹಾಗೂ ಪಿಎಸೈ ಮಹಿಬೂಬ ಪಟೇಲ ಹಾಗೂ ಜೆಸ್ಕಾಂ ಅಧಿಕಾರಿಗಳಿಗೆ ಸರ್ಕಾರದ ವತಿಯಿಂದ ಸೌಲಭ್ಯ ಶೀಘ್ರ ಕಲ್ಪಿಸಿ ಎಂದರು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…