ಮಾರ್ಚ 26.ರಂದು ಸಭೆ

0
13

ಕಲಬುರಗಿ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ 671/2000 ರಾಜ್ಯ ಸಮಿತಿ ಬೆಂಗಳೂರು ರವರ ನೇತೃತ್ವದಲ್ಲಿ 5ನೇ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಹಾಗೂ ಕಲ್ಯಾಣ ಕರ್ನಾಟಕದ ವಲಯ ಸಮಿತಿಯನ್ನು ಆಯ್ಕೆ ಮಾಡಲು ನಗರದ ರಾಮ ಮಂದಿರ ಹಿಂದುಗಡೆ ಶಿವಶರಣ ಹರಳಯ್ಯ ಸಮಗಾರ (ಮಚಗಾರ್) ಸಮಾಜದ ಸಭಾಗಂಣದಲ್ಲಿ ಮಾರ್ಚ 26.ರಂದು ಬೆಳಿಗ್ಗೆ 11:00ಗಂಟೆಗೆ ಸಭೆಯನ್ನು ಕರೆಯಲಾಗಿದೆ.

ಈ ಸಭೆಗೆ ರಾಜ್ಯಾಕ್ಷರಾದ ಡಿ.ಎಸ್.ವೀರಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯರು ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಮೂರ್ತಿ ಹಾಗೂ ರಾಜ್ಯ ಸಮಿತಿ ಎಲ್ಲಾ ಪದಾಧಿಕಾರಿಗಳು ಮತ್ತು ನಾಲ್ಕು ನಿಗಮಗಳ ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಸಂಘದ ಸರ್ವ ಸದಸ್ಯರುಗಳು ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಕಲಬುರಗಿ ವಲಯದ ಅಧ್ಯಕ್ಷರಾದ ಶಿವಶಾಂತ ಮುನ್ನಳ್ಳಿ, ಕಾರ್ಯಾಧ್ಯಕ್ಷ ಭೀಮಶ್ಯಾ ದಂಡಗುಲಕರ ಹಾಗೂ ಪ್ರಧಾನ ಕಾರ್ಯದರ್ಶಿ ಚಿನ್ನಕಾಸಿಂ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here