ಬಿಸಿ ಬಿಸಿ ಸುದ್ದಿ

ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ದೇವಕಿ ನಾರಾಯಣಗೆ ಮನವಿ

ರಾವೂರ; ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸುವಂತೆ AIDYO ಯುವಜನ ಸಂಘಟನೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ದೇವಕಿ ನಾರಾಯಣ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ AIDYO ಯುವಜನ ಸಂಘಟನೆಯ ವಾಡಿ ಕಾರ್ಯದರ್ಶಿಯಾದ ಗೌತಮ್ ಪರತೂರಕರ್ ಸದಸ್ಯರಾದ ದತ್ತಾತ್ರೇಯ ಹುಡೆಕರ್. ಗ್ರಾಮಸ್ಥರಾದ ಮೊಹಮ್ಮದ್ ಸಾಬ್ ದಿಗ್ಗಾಂವ, ನಾಗೇಶ್ ಪವಾರ್, ಅಸ್ಲಾಂ ಮದರಿ, ಮೌಲಾಸಾಬ ದಿಗ್ಗಾಂವ, ರಜನಿಕಾಂತ್ ಸಾಗನೂರ, ಸಿರಾಜ್ ಕಮರವಾಡಿ, ಇಬ್ರಾಹಿಂ ಆಂದೋಲಾ, ಇದ್ದರು.

emedialine

Recent Posts

ಸಾರ್ವರ್ತಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗಾಗಿ ಎಸ್ಎಫ್ಐ ರಾಜ್ಯ ಸಮ್ಮೇಳನ

ಹೊಸಪೇಟೆ: ಸಾರ್ವರ್ತಿಕ ಶಿಕ್ಷಣ, ಸಮಾನತೆ, ಸೌಹಾರ್ದತೆಗಾಗಿ ಸೆಪ್ಟೆಂಬರ್ 17, 18, 19 ರಂದು ಚಿಕ್ಕಬಳ್ಳಾಪುರ ದಲ್ಲಿ ಎಸ್ಎಫ್ಐ ರಾಜ್ಯ ಸಮ್ಮೇಳನ…

44 mins ago

ದೇಶದಲ್ಲಿ ತಂತ್ರಜ್ಞಾನ ಕ್ರಾಂತಿ ಮಾಡಿದ್ದೇ ರಾಜೀವ್ ಗಾಂಧಿ; ಡಿಸಿಎಂ ಡಿ.ಕೆ.ಶಿವಕುಮಾರ.

ಕಲಬುರಗಿ; ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಈ ದೇಶದಲ್ಲಿ ತಂತ್ರಜ್ಞಾನ ದಲ್ಲಿ ಕ್ರಾಂತಿ ಮಾಡಿದ ಮಹಾನ್ ನಾಯಕರಾಗಿದ್ದಾರೆ. ಅವರ…

2 hours ago

ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ

ಕಲಬುರಗಿ; ಮಾಜಿ ಮುಖ್ಯಮಂತ್ರಿಗಳು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ,ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಸಿದ ಸಾಮಾಜಿಕ ಹರಿಕಾರರು ದಿವಂಗತ ಡಿ…

2 hours ago

ಚಿತ್ತಾಪುರ; ಕಚೇರಿಯಲ್ಲಿ ನಾರಾಯಣಗುರು ಡಿ.ದೇವರಾಜ ಅರಸು ಜಯಂತಿ ಆಚರಣೆ

ಚಿತ್ತಾಪುರ; ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ…

2 hours ago

ಗೃಹಲಕ್ಷ್ಮೀ ಯೋಜನೆ ಮತ್ತು ಗ್ಯಾರಂಟಿ ಯೋಜನೆಯ ಪೂರ್ಣ ಮಾಹಿತಿ ಪಡೆಯಿರಿ; ಪಾಶಾ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಗೃಹಲಕ್ಷ್ಮಿ ಯೋಜನೆ ಮತ್ತು ಗ್ಯಾರಂಟಿ ಯೋಜನೆ ಕುರಿತು ಪೂರ್ಣ ಮಾಹಿತಿ ಪಡೆಯಬೇಕು ಎಂದು ತಾಪಂ…

2 hours ago

ಸಮಾಜ ಸುಧಾರಣೆಗೆ ಬದುಕು ಸಮರ್ಪಿಸಿದ ನಾರಾಯಣ ಗುರೂಜಿ : ಸಿದ್ದಲಿಂಗ ಶ್ರೀ

ರಾವೂರ: ಕೇರಳ ರಾಜ್ಯದಲ್ಲಿ ತಲೆತ್ತಿದ್ದ ಜಾತೀಯತೆ, ಅಸ್ಪೃಶ್ಯತೆ, ಸ್ತ್ರೀ ಅಸಮಾನತೆ, ತಾರತಮ್ಯಗಳ ವಿರುದ್ಧ ಹಿಂದುಳಿದ ಕುಲದಲ್ಲಿ ಜನಿಸಿದ ನಾರಾಯಣ ಗುರುಗಳು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420