ಸುರಪುರ: ನಗರದ ಪರಾಂಕುಶ ಮಠದಲ್ಲಿ ವಿಪ್ರ ಸಮಾಜದ ವತಿಯಿಂದ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ನ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಭೀಮಶೇನಾಚಾರ್ಯ ಜೋಷಿ ಹಾಗೂ ವಿಪ್ರ ಅಡುಗೆದಾರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡ ಕೃಷ್ಣಾಚಾರ್ಯ ಜೋಷಿ ಅವರಿಗೆ ಸನ್ಮಾನ ಸಮಾರಂಭ ನಡೆಸಿ ಇಬ್ಬರಿಗೂ ಸನ್ಮಾನಿಸಿ ಗೌರವಿಸಲಾಯಿತು.
ಅರ್ಚಕರು ಹಾಗೂ ಪುರೋಹಿತರ ಸಂಘದ ಪ್ರಧಾನ ಕಾರ್ಯದರ್ಶಿ ಕಿರಣಕುಮಾರ ಜೋಷಿ, ಆಂಜನೇಯಾಚಾರ್ಯಲು, ವಿಪ್ರ ಸಮಾಜದ ಹಿರಿಯರಾದ ದೇವಿದಾಸಭಟ್ ಸೀತಾರಾಮಾಚಾರ್ಯ ಐಜಿ, ರಾಘವೇಂದ್ರಾಚಾರ್ಯ ಶಾಂತಪುರ, ಕೇದಾರನಾಥ ಶಾಸ್ತ್ರಿ, ಮಲ್ಲಾರಾವ ಕುಲಕರ್ಣಿ ಸಿಂದಗೇರಿ,ನರಸಿಂಹರಾವ ಬಾಡಿಯಾಲ, ಗಣೇಶ ಜಹಗೀರದಾರ, ,ವಿಜಯರಾಘವನ್.ಪಿ,ಧೀರೇಂದ್ರ ಕುಲಕರ್ಣಿ, ರಾಘವೇಂದ್ರ ಕುಲಕರ್ಣಿ ಗೆದ್ದಲಮರಿ, ಚಂದ್ರಕಾಂತ ನಾಡಗೌಡ, ಉಮಾಶಂಕರ ದೀಕ್ಷಿತ ಸೇರಿದಂತೆ ಸುರಪುರ, ಹುಣಸಗಿ, ಶಹಾಪುರ ಹಾಗೂ ಯಾದಗಿರಿ ತಾಲೂಕುಗಳಿಂದ ಅರ್ಚಕರ ಸಂಘ ಹಾಗೂ ಬ್ರಾಹ್ಮಣ ಸಮಾಜದ ಬಾಂಧವರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…