ಕಲಬುರಗಿ: ಸ್ವಾತಂತ್ರ್ಯ ಹೋರಾಟಗಾರ ಕೆ. ಚನ್ನಬಸಪ್ಪ ಕುಳಗೇರಿ ಅವರ ಚಾರಿತ್ರ್ಯ ಕೃತಿ ಮುದ್ರಣ ಗೊಂಡಿದೆ. ಇಷ್ಟರಲ್ಲಿಯೇ ಐತಿಹಾಸಿಕ ಈ ಕೃತಿ ಲೋಕಾರ್ಪಣೆ ಹಾಗೂ ಕೆ. ಚನ್ನಬಸಪ್ಪ ಕುಳಗೇರಿ ಅವರ ಮೂರ್ತಿ ಅನಾವರಣ ಮಾಡುವ ಕಾರ್ಯಕ್ರಮದ ಸಿದ್ಧತೆಯಲ್ಲಿದ್ದಾಗ ಚುನಾವಣೆ ಹಣಿಕೆ ಹಾಕಿ ಇಷ್ಟರಲ್ಲಿ ನೀತಿ ಸಂಹಿತೆ ಜಾರಿಯಾಗಲಿದೆ, ಲೋಕಾರ್ಪಣೆಗೋಳ್ಳಲ್ಲಿರುವ ಸಮಾರಂಭಕ್ಕೆ ನಮಗೆ ಬೇಕಾದ ಅತಿಥಿಗಳು ಲಭ್ಯವಾಗುವುದಿಲ್ಲ ಸಮಾರಂಭದಲ್ಲಿ ಪಾಲು ಗೊಳ್ಳಬೇಕಾದ ಕೆ. ಚನ್ನಬಸಪ್ಪ ಕುಳಗೇರಿ ಅವರ ಹಿತೈಷಿಗಳು ಹಾಗೂ ಅಭಿಮಾನಿಗಳಿಗೂ ಗೊಂದಲವಾಗಬಹುದು ಎಂದು ಜೇವರ್ಗಿ ಮತಕ್ಷೇತ್ರದ ಶಾಸಕರು, ವಿರೋದ ಪಕ್ಷದ ಮುಖ್ಯ ಸಚೇತಕರು ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಡಾ. ಅಜಯ ಸಿಂಗ್ ಅವರು ಚುನಾವಣೆಯ ಕಣಕ್ಕಿಳಿಯುವುದರಿಂದ ಪುಸ್ತಕ ಲೋಕಾರ್ಪಣೆ, ಮೂರ್ತಿ ಅನಾವರಣ ಸಮಾರಂಭ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…