ಯುಸಿಎಮ್ ಎಸ್ ನ ತಾಂತ್ರಿಕ ಸಮಸ್ಯೆ ಬಗೆರಿಹಸಲು ಒತ್ತಾಯಿಸಿ ಪ್ರತಿಭಟನೆ

ಕಲಬುರಗಿ: ಸರಕಾರಿ ಪ್ರಥಮ ದರ್ಜೆ ಮಹಿಳಾ ಪದವಿ ಮಹಾವಿದ್ಯಾಲಯದ ¥ಥಮ್ರ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಘೋಷಣೆಯು ಯುಯುಸಿಎಮ್ ಎಸ್ ನ ತಾಂತ್ರಿಕ ಸಮಸ್ಯಯಿಂದ ಆಗುತ್ತಿರುವ ವಿಳಂಬವನ್ನು ಬಗೆರಿಹಸಲು ಆಗ್ರಹಿಸಿ ಪ್ರತಿಭಟನೆ.

ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಎದರುಗಡೆ ಸರಕಾರಿ ಪ್ರಥಮ ದರ್ಜೆ ಮಹಿಳಾ ಪದವಿ ಮಹಾವಿದ್ಯಾಲಯದ ¥ಥಮ್ರ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಘೋಷಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಬಗೆರಿಹಸಲು ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‍ಓ ಜಿಲ್ಲಾ ಉಪಾಧ್ಯಕ್ಷರಾದ ಸ್ನೇಹಾ ಕಟ್ಟಿಮನಿ ಮಾತನಾಡುತ್ತ ಸರಕಾರಿ ಪ್ರಥಮ ದರ್ಜೆ ಮಹಿಳಾ ಪದವಿ ಮಹಾವಿದ್ಯಾಲಯ ವಿದ್ಯಾರ್ಥಿಗಳ ಬಿ.ಎ, ಬಿ.ಎಸಿ, ಬಿ.ಕಾಂ ಬಿ.ಬಿ.ಎ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವು ಇಲ್ಲಿಯವರೆಗೂ ಘೋಷಣೆ ಮಾಡದಿರುವುದು ವಿಶ್ವವಿದ್ಯಾಲಯದ ಅತ್ಯಂತ ಬೇಜವಾಬ್ದಾರಿತನವಾಗಿದೆ, ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದುವರದೆ ಅವರು ಪರೀಕ್ಷೆ ಮುಗಿದು ಒಂದು ವರ್ಷ ಕಳೆದಿದೆ, ಎರಡನೇ ಸೇಮಿಸ್ಟರ್ ಪರೀಕ್ಷ ಮಗಿಸಿ ಇಗ ಇದೇ ಮಾರ್ಚ್ 27ರಿಂದ 3ನೇ ಸೆಮಿಸ್ಟರ್ ಪರೀಕ್ಷೆಗಳ ದಿನಾಂಕ ಕೂಡ ಘೋಷಣೆ ಆಗಿದೆ. ಮಹಿಳಾ ವಿಶ್ವ ವಿದ್ಯಾಲಯವು ಇಲ್ಲಿವರೆಗೂ ಯಾವುದೇ ಪರೀಕ್ಷೆಗಳ ಫಲಿತಾಂಶ ಬಿಡದೆ ವಿದ್ಯಾರ್ಥಿಗಳ ಭವಿಷ್ಯದ ಜೋತೆ ಚಲ್ಲಾಟವಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಫಲಿತಾಂಶ ಕುರಿತು ಆತಂಕಕ್ಕೆ ಒಳಗಾಗಿದ್ದು ಈ ಕೂಡಲೇ ಫಲಿತಾಂಶ ವನ್ನು ಘೋಷಣೆ ಮಾಡಬೇಕು ಹಾಗೂ 3ನೇ ಸೆಮಿಸ್ಟರ್ ಪರೀಕ್ಷೆ ಗೆ ಸರಿಯಾದ ಕಾಲಾವಕಾಶ ನೀಡಬೇಕೆಂದು ಆಗ್ರಹಿಸಿದರು.

ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್ ಕೆ ಜಿಲ್ಲಾ ಸಮಿತಿ ಸದಸ್ಯರಾದ ಪ್ರೀತಿ ದೊಡ್ಡಮನಿ ಯುವರಾಜ, ಪೂಜಾ ವಿದ್ಯಾರ್ಥಿಗಳಾದ ಮೇಧಿನಿ, ನೇತ್ರಾವತಿ, ಅಕ್ಷತಾ, ಅಶ್ವಿನಿ, ತ್ರೀವೇಣಿ, ಲಕ್ಷ್ಮಿ, ಮಹಾದೇವಿ, ಭಾಗ್ಯಶ್ರೀ, ನಿಕಿತಾ, ಸೇರಿ ಹಲವಾರು ವಿದ್ಯಾರ್ಥಿಗಳು ಭಗವಹಿಸಿದರು.

emedialine

Recent Posts

ನೂತನ ಪದಾಧಿಕಾರಿಗಳ ಪದಗೃಹಣ, ಅಭಿನಂದನಾ ಸಮಾರಂಭ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ…

1 min ago

ಕೆಬಿಎನ ಆಸ್ಪತ್ರೆಯಲ್ಲಿ ಉಚಿತ ಇಸಿಜಿ ತಪಾಸಣೆ

ಕಲಬುರಗಿ: ವಿಶ್ವ ಹೃದಯದ ದಿನದ ಅಂಗವಾಗಿ ಸ್ಥಳೀಯ ಖಾಜಾ ಬಂದಾನವಾಜ ವಿವಿಯ ಖಾಜಾ ಬಂದಾನವಾಜ ಆಸ್ಪತ್ರೆಯ ಜನರಲ ಮೆಡಿಸಿನ್ ವಿಭಾಗದಲ್ಲಿ…

1 hour ago

ವಿದ್ಯಾರ್ಥಿಗಳ ಕೌಶಲ್ಯ ಉತ್ತೇಜನ ಕಾರ್ಯಕ್ರಮ (Technical event)

ಕಲಬುರಗಿ: ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಅನಿಲ್ ಕಲಾಸ್ಕರ್ ಅವರು "ಸಾಫ್ಟ್‌ವೇರ್ ಇಂಜಿನಿಯರಿಂಗ್ ಮತ್ತು AI" ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.…

2 hours ago

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

15 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

15 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

15 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420