“ಮೌನ ತಪಸ್ವಿ” ಕೃತಿ ಲೋಕಾರ್ಪಣೆ; ಸನ್ಮನಾ

0
13

ಕಲಬುರಗಿ; ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಫ್ಯಾಮಿಲಿ ಟ್ರಸ್ಟ್, ಶರಣಬಸವೇಶ್ವರ ಸಂಸ್ಥಾನ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ, ಅಖಿಲ ಭಾರತ ವೀರಶೈವ ಮಹಾಸಭೆ ಮತ್ತು ಜಿಲ್ಲಾ ವೀರಶೈವ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ರವಿವಾರದಂದು, ಪೂಜ್ಯ ಶ್ರೀ ಬಸವರಾಜಪ್ಪ ಅಪ್ಪ ಸ್ಮರಣರ ಭವನದಲ್ಲಿ ಮತ್ತು ಸುಶಿಲಾಬಾಯಿ ಚನ್ನವೀರಪ್ಪ ಗುಡ್ಡಾ ದಂಪತಿಗಳಿಗೆ ಸಹಸ್ರ ಚಂದ್ರರ್ಶನ ಕಾರ್ಯಕ್ರಮದಲ್ಲಿ, ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ ಮಹಾದಾಸೋಹಿ ಪೂಜ್ಯ ದಾಸೋಹಿ ಡಾ. ಶರಣಬಸವಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಮಾತೋಶ್ರೀ ಡಾ. ದಾಕ್ಷಾಯಿಣಿ ಅವ್ವಾಜಿಯವರು ಶಾಲು ಹೊದಿಸಿ ಫಲಪುಷ್ಷದೊಂದಿಗೆ ನೆನಪಿನ ಕಾಣೆಕೆ ನೀಡಿ ಸನ್ಮಾನಿಸಿದರು.

ಈ ವೇಳೆ ಸುಶಿಲಾಬಾಯಿ ಚನ್ನವೀರಪ್ಪ ಗುಡ್ಡಾ ದಂಪತಿಗಳ ಕುರಿತಾಗಿ “ಮೌನ ತಪಸ್ವಿ” ಎಂಬ ಕೃತಿ ಲೋಕಾರ್ಪಣೆಗೊಂಡಿತು.

Contact Your\'s Advertisement; 9902492681

ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಅಧ್ಯಕ್ಷರಾದ ಪೂಜ್ಯ ಸದಾಶಿವ ಸ್ವಾಮಿಗಳು, ಸಂರಕ್ಷಕರಾದ ಬಸವರಾಜ ಪಾಟೀಲ ಸೇಡಂ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಬಸವರಾಜ ದೇಶಮುಖ, ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಅಧ್ಯಕ್ಷರಾದ ಡಾ. ಶರಣಕುಮಾರ ಮೋದಿ, ಜಿಲ್ಲಾ ವೀರಶೈವ ಮಹಾಸಭೆ ಜಿಲ್ಲಾ ಅಧ್ಯಕ್ಷರಾದ ಅರುಣಕುಮಾರ ಪಾಟೀಲ, ಉಪಾಧ್ಯಕ್ಷರಾದ ಕಲ್ಯಾಣಪ್ಪ ಪಾಟೀಲ ಸೇರಿದಂತೆ ಇತರ ಪ್ರಮುಖರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here